Webdunia - Bharat's app for daily news and videos

Install App

ನರೇಗಾ ಯೋಜನೆಗೆ ಹಣ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ: ಎಚ್‌.ಕೆ.ಪಾಟೀಲ್

Webdunia
ಗುರುವಾರ, 18 ಆಗಸ್ಟ್ 2016 (16:00 IST)
ನರೇಗಾ ಯೋಜನೆಯಲ್ಲಿ 288 ಕೋಟಿ ರೂಪಾಯಿ ಬಾಕಿ ಉಳಿದಿದೆ. ಜೂನ್ 2 ರಿಂದ ಕೂಲಿ ಹಣ ನೀಡಲು ಕೇಂದ್ರ ಸರಕಾರ ಹಣ ನೀಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್ ಹೇಳಿದರು.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ 288 ಕೋಟಿ ರೂಪಾಯಿ ಬಾಕಿ ಹಣ ಉಳಿದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಿದ್ದಾರೆ ಎಂದು ತಿಳಿಸಿದ್ದಾರೆ.
 
ಇಲಾಖೆಯ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದು, ಕಾಮಗಾರಿ ವಿಳಂಬವನ್ನು ಸರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಯಾಚಿಸಿದ ಡಿಕೆ ಶಿವಕುಮಾರ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಣ್ಣಾಮಲೈ ಪದಕ ಹಾಕಲು ಬಂದರೆ ಬೇಡ ಎಂದ ಯುವಕ: ವಿಡಿಯೋ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ಮುಂದಿನ ಸುದ್ದಿ
Show comments