Webdunia - Bharat's app for daily news and videos

Install App

6ನೇ ತರಗತಿಯ ವಿವಾದಾತ್ಮಕ ಪಠ್ಯ ಕೈಬಿಡಲು ರಾಜ್ಯ ಸರ್ಕಾರದ ನಿರ್ಧಾರ

Webdunia
ಶನಿವಾರ, 20 ಫೆಬ್ರವರಿ 2021 (11:36 IST)
ಬೆಂಗಳೂರು : ಬ್ರಾಹ್ಮಣ, ವೈದಿಕ ಆಚರಣೆಗಳ ಕುರಿತಾದ ವಿವಾದಾತ್ಮಕ ಪಠ್ಯ ಕೈಬಿಡಲು ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ.

6ನೇ ತರಗತಿಯ ಸಮಾಜ ವಿಜ್ಞಾನ ಪಾಠದಲ್ಲಿದ್ದ ಬ್ರಾಹ್ಮಣ, ವೈದಿಕ ಆಚರಣೆಗಳ ಕುರಿತಾದ ಅಂಶಕ್ಕೆ ಎಳ್ಳುನೀರು ಬಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪಠ್ಯ ಕೈಬಿಡುವಂತೆ ಬ್ರಾಹ್ಮಣ ಅಭಿವೃದ್ಧಿ ನಿಗಮ, ಶಿಕ್ಷಣ ಸಚಿವರು ಹಾಗೂ ಸಿಎಂಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಅವರ ಮನವಿಗೆ ಸ್ಪಂದಿಸಿದ ಸರ್ಕಾರ ವಿವಾದಾತ್ಮಕ ಪಠ್ಯ ಕೈಬಿಡಲು ನಿರ್ಧಾರ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments