Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿ ರದ್ದು ವಿಚಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ

ಟಿಪ್ಪು ಜಯಂತಿ ರದ್ದು ವಿಚಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು , ಗುರುವಾರ, 12 ಮಾರ್ಚ್ 2020 (10:15 IST)
ಬೆಂಗಳೂರು : ಟಿಪ್ಪು ಜಯಂತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಟಿಪ್ಪು ಜಯಂತಿ ಆಚರಣೆ ಬಗ್ಗೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಟಿಪ್ಪು ಜಯಂತಿ ರದ್ಧತಿಗೆ ಪೂರಕ ದಾಖಲೆ ಸಂಗ್ರಹಸಿದ ರಾಜ್ಯಸರ್ಕಾರ ಇದೀಗ  ದಾಖಲೆ ಸಂಗ್ರಹಿಸಿ ಹೈಕೋರ್ಟ್ ಗೆ ಸಲ್ಲಿಸಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರೌಡಿಶೀಟರ್ ಸ್ಲಂ ಭರತ್ ನ ಎನ್ ಕೌಂಟರ್ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದ ಸಹಚರರು