Webdunia - Bharat's app for daily news and videos

Install App

ಸ್ಥಿರಾಸ್ತಿ ನೋಂದಣಿ ಮಾಡಿಸುವವರಿಗೆ ಸರ್ಕಾರದ ಶಾಕ್: ಇದೂ ಗ್ಯಾರಂಟಿ ಪ್ರತಿಫಲವೇ

Krishnaveni K
ಬುಧವಾರ, 8 ಜನವರಿ 2025 (12:15 IST)
ಬೆಂಗಳೂರು: ಕರ್ನಾಟಕದಲ್ಲಿ ಸ್ಥಿರಾಸ್ಥಿ ನೋಂದಣಿ ಮಾಡಿಸುವವರಿಗೆ ಕಂದಾಯ ಇಲಾಖೆ ಶಾಕ್ ನೀಡಲು ಸಜ್ಜಾಗಿದೆ. ಇದೂ ಗ್ಯಾರಂಟಿಗಳ ಫಲವೇ ಎಂದು ಜನ ಆಕ್ರೋಶ ವ್ಯಕ್ತಪಡಿಸುವಂತಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಸಂಕ್ರಾಂತಿ ಬಳಿಕ ಹಾಲಿನ ದರ ಏರಿಕೆ ಮಾಡುವ ಪ್ರಸ್ತಾವನೆಯೂ ಇದೆ. ಇದರ ನಡುವೆಯೇ ಈಗ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ.

 ರಾಜ್ಯದಲ್ಲಿ ಮುಂದಿನ ತಿಂಗಳಿನಿಂದಲೇ ಸ್ಥಿರಾಸ್ತಿಗಳ ನೋಂದಣಿ ಶುಲ್ಕ ಹೆಚ್ಚಳ ಮಾಡಲು ಕಂದಾಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಸ್ವತಃ ಕಂದಾಯ ಸಚಿವ ಕೃಷ್ಣಭೈರೇಗೌಡ ಸುಳಿವು ನೀಡಿದ್ದಾರೆ. ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಕೃಷ್ಣಭೈರೇಗೌಡ ಈ ಮಾಹಿತಿ ನೀಡಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಸಂಪನ್ಮೂಲ ಸಂಗ್ರಹಣೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ನಿರೀಕ್ಷಿಸಿದಷ್ಟು ಸಂಪನ್ಮೂಲ ಕ್ರೋಢೀಕರಣವಾಗಿಲ್ಲ ಎನ್ನುವುದು ತಿಳಿದುಬಂದಿತ್ತು. ಹೀಗಾಗಿ ಈಗ ಸಂಪನ್ಮೂಲ ಹೆಚ್ಚಳಕ್ಕೆ ನೋಂದಣಿ ದರ ಪರಿಷ್ಕರಣೆಗೆ ಮುಂದಾಗಿದೆ ಎನ್ನಲಾಗಿದೆ.  ಮುಂದಿನ ತಿಂಗಳಿನಿಂದಲೇ ಪರಿಷ್ಕೃತ ಮಾರ್ಗಸೂಚಿ ಜಾರಿಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments