Webdunia - Bharat's app for daily news and videos

Install App

ಮಧ್ಯರಾತ್ರಿಯಿಂದಲೇ ಕಾವೇರಿಯಿಂದ ತಮಿಳುನಾಡಿಗೆ 3 ಟಿಎಂಸಿ ನೀರು ಹರಿಸಲಿರುವ ಸರಕಾರ

Webdunia
ಸೋಮವಾರ, 3 ಅಕ್ಟೋಬರ್ 2016 (19:43 IST)
ಕಾವೇರಿ ವಿಚಾರವಾಗಿ ಉಭಯ ಸದನಗಳಲ್ಲಿ ಸರಕಾರದ ನಿರ್ಣಯ ಅಂಗೀಕಾರವಾದ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಯುವುದು ಬಹುತೇಕ ಖಚಿತಗೊಂಡಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23 ರಂದು ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾಗಿರುವ ನಿರ್ಣಯದಲ್ಲಿ ಸ್ವಲ್ಪ ಬದಲಾವಣೆ ಮಾಡಿ ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೆ ನೀರು ಬಿಡುವು ನಿರ್ಣಯವನ್ನು ರಾಜ್ಯ ಸರಕಾರ ಕೈಗೊಂಡಿದೆ. 
 
ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೆ ನೀರು ಬಿಡುವು ನಿರ್ಣಯವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡನೆ ಮಾಡುವ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ನೀರು ಬಿಡಲು ರಾಜ್ಯ ಸರಕಾರ ಸಿದ್ಧವಾಗಿದೆ. 
 
ಒಣಗುತ್ತಿರುವ ರೈತರ ಬೆಳೆಗೆ ನೀರು ಬಿಡಬೇಕಾಗಿದೆ. ರೈತರಿಗೆ ನೀರು ಬಿಟ್ಟರೇ ತಂತಾನೇ ತಮಿಳುನಾಡಿಗೆ 3 ಟಿಎಂಸಿ ನೀರು ಹರಿದು ಹೋಗುತ್ತದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments