Webdunia - Bharat's app for daily news and videos

Install App

ರಾಜ್ಯ ಸರ್ಕಾರದ ಖಜಾನೆ ಖಾಲಿ - ಆರ್​​​.ಅಶೋಕ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:03 IST)
ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಮಾಜಿ ಸಚಿವ R​.ಅಶೋಕ್​ ಲೇವಡಿ ಮಾಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀ ಫ್ರೀ ಫ್ರೀ ಎಂದು ಹೇಳಿ ಖಜಾನೆ ಖಾಲಿ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯಗೆ ನಾನು ಐದು ವರ್ಷ ಇರ್ತೀನಿ ಎನ್ನುವ ವಿಶ್ವಾಸ ಇಲ್ಲ. ಡಿ.ಕೆ.ಶಿವಕುಮಾರ್​​ಗೆ ತಾನು ಸಿಎಂ ಆಗ್ತೀನಿ ಎನ್ನುವ ವಿಶ್ವಾಸವೂ ಇಲ್ಲ. ಈ ಮಧ್ಯೆ ಡಿಸಿಎಂ ಹುದ್ದೆ ಬೇಕೆಂಬ ಕೂಗು ಶುರುವಾಗಿದೆ. ಇವರು ಹೀಗೇ ಕಿತ್ತಾಡುತ್ತಿದ್ರೆ ನಾವು ಕಾವೇರಿ ಹೇಗೆ ಗೆಲ್ಲೋದು. ರಾಜ್ಯದ ಜನರಿಗೆ ಈ ಸರ್ಕಾರ ಒಂದು ರೀತಿ ಶಾಪವಾಗಿದೆ ಎಂದು ಆರ್​​.ಅಶೋಕ್ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments