ರಾಜ್ಯ ಸರ್ಕಾರದ ಖಜಾನೆ ಖಾಲಿ - ಆರ್​​​.ಅಶೋಕ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:03 IST)
ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಮಾಜಿ ಸಚಿವ R​.ಅಶೋಕ್​ ಲೇವಡಿ ಮಾಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀ ಫ್ರೀ ಫ್ರೀ ಎಂದು ಹೇಳಿ ಖಜಾನೆ ಖಾಲಿ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯಗೆ ನಾನು ಐದು ವರ್ಷ ಇರ್ತೀನಿ ಎನ್ನುವ ವಿಶ್ವಾಸ ಇಲ್ಲ. ಡಿ.ಕೆ.ಶಿವಕುಮಾರ್​​ಗೆ ತಾನು ಸಿಎಂ ಆಗ್ತೀನಿ ಎನ್ನುವ ವಿಶ್ವಾಸವೂ ಇಲ್ಲ. ಈ ಮಧ್ಯೆ ಡಿಸಿಎಂ ಹುದ್ದೆ ಬೇಕೆಂಬ ಕೂಗು ಶುರುವಾಗಿದೆ. ಇವರು ಹೀಗೇ ಕಿತ್ತಾಡುತ್ತಿದ್ರೆ ನಾವು ಕಾವೇರಿ ಹೇಗೆ ಗೆಲ್ಲೋದು. ರಾಜ್ಯದ ಜನರಿಗೆ ಈ ಸರ್ಕಾರ ಒಂದು ರೀತಿ ಶಾಪವಾಗಿದೆ ಎಂದು ಆರ್​​.ಅಶೋಕ್ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments