ರಾಜ್ಯ ಸರ್ಕಾರದ ಖಜಾನೆ ಖಾಲಿ - ಆರ್​​​.ಅಶೋಕ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:03 IST)
ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಮಾಜಿ ಸಚಿವ R​.ಅಶೋಕ್​ ಲೇವಡಿ ಮಾಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀ ಫ್ರೀ ಫ್ರೀ ಎಂದು ಹೇಳಿ ಖಜಾನೆ ಖಾಲಿ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯಗೆ ನಾನು ಐದು ವರ್ಷ ಇರ್ತೀನಿ ಎನ್ನುವ ವಿಶ್ವಾಸ ಇಲ್ಲ. ಡಿ.ಕೆ.ಶಿವಕುಮಾರ್​​ಗೆ ತಾನು ಸಿಎಂ ಆಗ್ತೀನಿ ಎನ್ನುವ ವಿಶ್ವಾಸವೂ ಇಲ್ಲ. ಈ ಮಧ್ಯೆ ಡಿಸಿಎಂ ಹುದ್ದೆ ಬೇಕೆಂಬ ಕೂಗು ಶುರುವಾಗಿದೆ. ಇವರು ಹೀಗೇ ಕಿತ್ತಾಡುತ್ತಿದ್ರೆ ನಾವು ಕಾವೇರಿ ಹೇಗೆ ಗೆಲ್ಲೋದು. ರಾಜ್ಯದ ಜನರಿಗೆ ಈ ಸರ್ಕಾರ ಒಂದು ರೀತಿ ಶಾಪವಾಗಿದೆ ಎಂದು ಆರ್​​.ಅಶೋಕ್ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗನ ಪ್ರಾಣ ಉಳಿಸಲು ಹೋಗಿ ಪ್ರಾಣಬಿಟ್ಟ ಅಜ್ಜ: ಭಯಾನಕ ವಿಡಿಯೋ ಇಲ್ಲಿದೆ Video

ಹೆಲ್ಮೆಟ್ ಹಾಕಿಲ್ಲ ಎಂದು ಫೈನ್ ಹಾಕಿದ ಪೊಲೀಸ್ ತಾನೇ ಹೆಲ್ಮೆಟ್ ಹಾಕದೇ ಸಿಕ್ಕಿಬಿದ್ದಾಗ ಯುವಕ ಮಾಡಿದ್ದೇನು Video

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಮುಂದಿನ ಸುದ್ದಿ
Show comments