Webdunia - Bharat's app for daily news and videos

Install App

ವಿಪಕ್ಷಗಳ ಟೀಕೆ ಟಿಪ್ಪಣಿಗೆ ರಾಜ್ಯ ಸರ್ಕಾರ ಸ್ಪಂದಿಸಲಿದೆ- ಸಿಎಂ

Webdunia
ಬುಧವಾರ, 24 ಮಾರ್ಚ್ 2021 (13:06 IST)
ಬೆಂಗಳೂರು : ವಿಪಕ್ಷಗಳ ಟೀಕೆ ಟಿಪ್ಪಣಿಗೆ ರಾಜ್ಯ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ಸೋಂಕು ಬಂದು ವರ್ಷವಾಗಿದೆ. ಈ ಅವಧಿಯಲ್ಲಿ ಹಲವು ಅಡ್ಡಿ, ಆತಂಕ, ಸಮಸ್ಯೆ, ಸವಾಲುಗಳನ್ನು ರಾಜ್ಯ ಸರ್ಕಾರ ಎದುರಿಸಿದೆ. ಈಗ ಕೊವಿಡ್ ಎರಡನೇ ಅಲೆ ಅಪ್ಪಳಿಸಿದೆ. ತಜ್ಞರ ಜೊತೆ ಸಭೆ ನಡೆಸಿ ಸೋಂಕು ತಡೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜತೆಗೂ ಸಭೆ ನಡೆಸಿದ್ದೇನೆ .ರಾಜ್ಯದ ಕ್ರಮಗಳನ್ನು ಪ್ರಧಾನಿ ಮೋದಿಗೆ ತಿಳಿಸಿದ್ದೇವೆ. ಆರ್ಥಿಕ ಪುನಶ್ಚೇತನ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಜನರು ಕೊರೊನಾ ನಿಯಮ ಪಾಲಿಸಬೇಕು. ಮಾಸ್ಕ್, ದೈಹಿಕ ಅಂತರ, ಸ್ವಚ್ಛತೆ ಕಡ್ಡಾಯ. ಜನ ಲಸಿಕೆ ಹಾಕಿಕೊಳ್ಳಲಿ . ಆರ್ಥಿಕ ಸಂಕಷ್ಟದಲ್ಲೂ ಉತ್ತಮ ಬಜೆಟ್ ಕೊಟ್ಟಿದ್ದೇವೆ. ಮಹಿಳೆಯರು, ರೈತರು, ಬಡವರ ಪರ ಕಾರ್ಯಕ್ರಮಗಳಿವೆ  ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments