Webdunia - Bharat's app for daily news and videos

Install App

ಇನ್ನು 15 ದಿನ ರಾಜ್ಯ ಲಾಕ್ ಡೌನ್? ನಾಳೆ ನಿರ್ಧಾರ

Webdunia
ಭಾನುವಾರ, 25 ಏಪ್ರಿಲ್ 2021 (09:28 IST)
ಬೆಂಗಳೂರು: ವಾರಂತ್ಯ ಲಾಕ್ ಡೌನ್ ಯಶಸ್ವಿಯಾದ ಬೆನ್ನಲ್ಲೇ ರಾಜ್ಯ  ಸರ್ಕಾರ ಇನ್ನು ಪೂರ್ಣಪ್ರಮಾಣದ ಲಾಕ್ ಡೌನ್ ಗೆ ಚಿಂತನೆ ನಡೆಸಿದೆ.

 
ಇನ್ನೂ 15 ದಿನ ಲಾಕ್ ಡೌನ್ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ವಾರಂತ್ಯದ ವೀಕೆಂಡ್ ಗೆ ಜನರ ಸಹಕಾರ ಸಿಕ್ಕಿರುವುದರಿಂದ ಸರ್ಕಾರ ಪೂರ್ಣ ಪ್ರಮಾಣದ ಲಾಕ್ ಡೌನ್ ಬಗ್ಗೆ ಉತ್ಸಾಹ ತೋರಿದೆ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಲಾಕ್ ಡೌನ್ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಆದರೆ ವಾರಂತ್ಯದ ಲಾಕ್ ಡೌನ್ ಗೆ ಸಿಕ್ಕ ಸಹಕಾರ ಪೂರ್ಣಪ್ರಮಾಣದ ಲಾಕ್ ಡೌನ್ ಗೂ ಸಿಗಬೇಕೆಂದಿಲ್ಲ. ವಾರಂತ್ಯದ ಪೈಕಿ ಹೇಗಿದ್ದರೂ ಒಂದು ರಜಾ ದಿನವಾಗಿರುತ್ತದೆ. ಹೀಗಾಗಿ ಜನರು ಮನೆಯಲ್ಲಿಯೇ ಇರಬಹುದು. ಆದರೆ ಉಳಿದ ದಿನಗಳಲ್ಲೂ ಇರುವ ಕೆಲಸ ಬಿಟ್ಟು ಮನೆಯಲ್ಲಿಯೇ ಇರುವುದರ ಬಗ್ಗೆ ಜನರಿಂದ ವಿರೋಧ ವ್ಯಕ್ತವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments