Select Your Language

Notifications

webdunia
webdunia
webdunia
webdunia

ವಿವಾದದ ನಂತರ ಎಚ್ಚೆತ್ತುಕೊಂಚ ಸರ್ಕಾರ

ವಿವಾದದ ನಂತರ ಎಚ್ಚೆತ್ತುಕೊಂಚ ಸರ್ಕಾರ
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (09:08 IST)
ಬೆಂಗಳೂರು: ಬಹಮನಿ ಸುಲ್ತಾನರ ಉತ್ಸವ ನಡೆಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರ ವಿವಾದದ ಹಿನ್ನಲೆಯಲ್ಲಿ ಈ ನಿರ್ಧಾರದಿಂದ ಹಿಂದೆ ಸರಿದಿದೆ.
 

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದಂತೆ ಬಹಮನಿ ಸುಲ್ತಾನರ ಉತ್ಸವ ಆಚರಿಸಲು ಮುಂದಾಗಿದ್ದ ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಟೀಕೆ ಮಾಡಿದ್ದವು. ಒಂದು ಸಮಾಜದ ಓಲೈಕೆಗೆ ಸರ್ಕಾರ ಮುಂದಾಗಿದೆ ಎಂದು ಟೀಕಾಪ್ರಹಾರ ನಡೆಸಿದ್ದವು.

ಇದೀಗ ಈ ಬಗ್ಗೆ ಹೇಳಿಕೆ ನೀಡಿರುವ ಕುಲಬರಗಿ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸರ್ಕಾರದ ವತಿಯಿಂದ ಉತ್ಸವ ನಡೆಸುವ ಯೋಜನೆಯಿಲ್ಲ. ಆದರೆ ಖಾಸಗಿ ಸಂಸ್ಥೆಗಳು ಈ ಪ್ರಸ್ತಾಪದೊಂದಿಗೆ ಬಂದರೆ ಪರಿಶೀಲಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ತೀರ್ಪಿಗೆ ಸ್ತಬ್ಧವಾಯಿತು ತಮಿಳುನಾಡು-ಕರ್ನಾಟಕ ಗಡಿ