Webdunia - Bharat's app for daily news and videos

Install App

ಕನ್ನಡದ ಪೂಜಾರಿ ಹೀರೇಮಗಳೂರು ಕಣ್ಣನ್ ಗೆ ವೇತನ ವಾಪಸ್ ಮಾಡುವಂತೆ ಕೇಳಿದ ರಾಜ್ಯ ಸರ್ಕಾರ

Krishnaveni K
ಮಂಗಳವಾರ, 23 ಜನವರಿ 2024 (11:11 IST)
Photo Courtesy: facebook
ಬೆಂಗಳೂರು: ಕನ್ನಡದಲ್ಲೇ ಮಂತ್ರ ಹೇಳುವ ಖ್ಯಾತಿಯ ಹೀರೇಮಗಳೂರು ಕಣ್ಣನ್ ಗೆ 10 ವರ್ಷಗಳಿಂದ ನೀಡುತ್ತಿದ್ದ ವೇತನ ವಾಪಸ್ ಮಾಡುವಂತೆ ಸರ್ಕಾರ ನೋಟಿಸ್ ನೀಡಿದೆ.

ಹೀರೇಮಗಳೂರು ಕಣ್ಣನ್ ಚಿಕ್ಕಮಗಳೂರು ಹೊರವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರು. ಕನ್ನಡದಲ್ಲಿಯೇ ಮಂತ್ರ ಹೇಳಿ ಪೂಜೆ ಮಾಡುವುದು ಅವರ ವಿಶೇಷತೆ.

ಇವರಿಗೆ ರಾಜ್ಯ ಸರ್ಕಾರ 7,500 ರೂ. ವೇತನ ನೀಡುತ್ತಿತ್ತು. ಆದರೆ ದೇವಾಲಯದ ಆದಾಯ ಕಡಿಮೆಯಿದೆ ಎಂಬ ಕಾರಣಕ್ಕೆ ಅವರಿಗೆ ನೀಡಲಾಗುತ್ತಿದ್ದ ವೇತನದಲ್ಲಿ ತಿಂಗಳಿಗೆ 4,500 ರೂ.ಗಳಂತೆ 10 ವರ್ಷಕ್ಕೆ 4,74,000 ರೂ.ಗಳನ್ನು ಹಿಂದಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

ಚಿಕ್ಕಮಗಳೂರಿನ ಕೋದಂಡ ರಾಮ ದೇವಾಲಯದಲ್ಲಿ ಕನ್ನಡದಲ್ಲಿ ಮಂತ್ರ ಹೇಳುವುದು ವಿಶೇಷವಾಗಿದೆ. ಇದೇ ಕಾರಣಕ್ಕೆ ಭಕ್ತರು ಇಲ್ಲಿಗೆ ವಿಶೇಷವಾಗಿ ಭೇಟಿ ಕೊಡುತ್ತಾರೆ. ಆದರೆ ಈಗ ಅರ್ಚಕರ ವೇತನ ವಾಪಸ್ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments