Webdunia - Bharat's app for daily news and videos

Install App

ಕಟ್ಟಡ ದುರಂತದಲ್ಲಿ ಬದುಕುಳಿದ ಬಾಲೆಯ ದತ್ತು ಪಡೆದ ರಾಜ್ಯ ಸರ್ಕಾರ

Webdunia
ಮಂಗಳವಾರ, 17 ಅಕ್ಟೋಬರ್ 2017 (09:13 IST)
ಬೆಂಗಳೂರು: ಈಜಿಪುರದಲ್ಲಿ ನಿನ್ನೆ ನಡೆದ ಬಹುಮಹಡಿ ಕಟ್ಟದ ದುರಂತದಲ್ಲಿ ಹೆತ್ತವರನ್ನು ಕಳೆದುಕೊಂಡು, ಬದುಕುಳಿದ ಮೂರು ವರ್ಷದ ಬಾಲಕಿ ಸಂಜನಾಳನ್ನು ಕರ್ನಾಟಕ ಸರ್ಕಾರ ದತ್ತು ಪಡೆದಿದೆ.

 
ಸೋಮವಾರ ನಡೆದ ದುರಂತದಲ್ಲಿ ಆಕೆಯ ಪೋಷಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರು. ಮೂರು ವರ್ಷದ ಬಾಲಕಿ ಸಂಜನಾ ಮಾತ್ರ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಳು.

‘ಸರ್ಕಾರ ಈ ಹುಡುಗಿಯನ್ನು ದತ್ತು ಪಡೆಯಲು ನಿರ್ಧರಿಸಿದ್ದು, ಆಕೆಯ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸಲಿದೆ’ ಎಂದು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಇದೇ ವೇಳೆ ಕಟ್ಟಡ ದುರಂತದಲ್ಲಿ ಮಡಿದವರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments