15 ದಿನ ಲಾಕ್ ಡೌನ್ ಬೇಕಾ ಬೇಡ್ವಾ? ಇಂದು ನಿರ್ಧಾರ

Webdunia
ಸೋಮವಾರ, 26 ಏಪ್ರಿಲ್ 2021 (09:21 IST)
ಬೆಂಗಳೂರು: ವಾರಂತ್ಯದ ಲಾಕ್ ಡೌನ್ ಗೆ ಸಿಕ್ಕ ಯಶಸ್ಸಿನ ಬಳಿಕ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಇನ್ನೂ 15 ದಿನ ಲಾಕ್ ಡೌನ್ ಮಾಡಬೇಕಾ ಬೇಡವೇ ಎಂಬುದಾಗಿ ಇಂದು ತೀರ್ಮಾನ ತೆಗೆದುಕೊಳ್ಳಲಿದೆ.


ಆರಂಭದಲ್ಲಿ ಲಾಕ್ ಡೌನ್ ಗೆ ಜನರ ವಿರೋಧ ವ್ಯಕ್ತವಾಗಿದ್ದರಿಂದ ರಾಜ್ಯ ಸರ್ಕಾರ ಈ ನಿಯಮ ಜಾರಿಗೆ ತರಲು ಹಿಂಜರಿದಿತ್ತು. ಆದರೆ ಈಗ ವಾರಂತ್ಯದ ವೀಕೆಂಡ್ ಯಶಸ್ವಿಯಾಗಿರುವುದರಿಂದ ಮಿತಿ ಮೀರುತ್ತಿರುವ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೆ ತರಲು ಚಿಂತನೆ ನಡೆಸಿದೆ.

ಈ ಬಗ್ಗೆ ಇಂದು ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ತಜ್ಞರ ಅಭಿಪ್ರಾಯ, ಜನರ ಅಭಿಪ್ರಾಯಗಳನ್ನು ಪರಿಗಣಿಸಿ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments