Webdunia - Bharat's app for daily news and videos

Install App

15 ದಿನ ಲಾಕ್ ಡೌನ್ ಬೇಕಾ ಬೇಡ್ವಾ? ಇಂದು ನಿರ್ಧಾರ

Webdunia
ಸೋಮವಾರ, 26 ಏಪ್ರಿಲ್ 2021 (09:21 IST)
ಬೆಂಗಳೂರು: ವಾರಂತ್ಯದ ಲಾಕ್ ಡೌನ್ ಗೆ ಸಿಕ್ಕ ಯಶಸ್ಸಿನ ಬಳಿಕ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಇನ್ನೂ 15 ದಿನ ಲಾಕ್ ಡೌನ್ ಮಾಡಬೇಕಾ ಬೇಡವೇ ಎಂಬುದಾಗಿ ಇಂದು ತೀರ್ಮಾನ ತೆಗೆದುಕೊಳ್ಳಲಿದೆ.


ಆರಂಭದಲ್ಲಿ ಲಾಕ್ ಡೌನ್ ಗೆ ಜನರ ವಿರೋಧ ವ್ಯಕ್ತವಾಗಿದ್ದರಿಂದ ರಾಜ್ಯ ಸರ್ಕಾರ ಈ ನಿಯಮ ಜಾರಿಗೆ ತರಲು ಹಿಂಜರಿದಿತ್ತು. ಆದರೆ ಈಗ ವಾರಂತ್ಯದ ವೀಕೆಂಡ್ ಯಶಸ್ವಿಯಾಗಿರುವುದರಿಂದ ಮಿತಿ ಮೀರುತ್ತಿರುವ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೆ ತರಲು ಚಿಂತನೆ ನಡೆಸಿದೆ.

ಈ ಬಗ್ಗೆ ಇಂದು ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ತಜ್ಞರ ಅಭಿಪ್ರಾಯ, ಜನರ ಅಭಿಪ್ರಾಯಗಳನ್ನು ಪರಿಗಣಿಸಿ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments