Webdunia - Bharat's app for daily news and videos

Install App

ಬೆಳಗಾವಿ ಅಧಿವೇಶನದ ಹೊರಗೂ ಒಳಗೂ ಸರ್ಕಾರಕ್ಕೆ ಪ್ರತಿಭಟನೆ ಬಿಸಿ

Webdunia
ಸೋಮವಾರ, 13 ನವೆಂಬರ್ 2017 (10:21 IST)
ಬೆಳಗಾವಿ: ಇಂದಿನಿಂದ ಉತ್ತರಕರ್ನಾಟಕದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಬೆಳಗಾವಿ ಸುವರ್ಣ ಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಅರಿವಾಗಲಿದೆ.

 
ಸದನದ ಹೊರಗೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಾಗಲಕೋಟೆಯ ಎಲ್ಲಾ ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ಮಾಡಲು ತೆರಳಿದ್ದಾರೆ. 400 ಕ್ಕೂ ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಅತ್ತ ಸದನದ ಒಳಗೆ ಪ್ರತಿಭಟನೆ ನಡೆಸಲು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿದ್ಧತೆ ನಡೆಸಿದೆ. ಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಅತ್ತ ಜೆಡಿಎಸ್ ವಿದ್ಯುತ್ ಹಗರಣವನ್ನು ಬಯಲಿಗೆಳೆಯಲು ಲೆಕ್ಕಾಚಾರ ಹಾಕಿದೆ. ಹೀಗಾಗಿ ವಿಶೇಷ ಸದನ ಪ್ರತಿಭಟನೆಯ ಬಿಸಿಯಲ್ಲೇ ಕರಗಿ ಹೋಗದಿದ್ದರೆ ಸಾಕು ಎಂದು ಜನತೆ ಪ್ರಾರ್ಥಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments