Select Your Language

Notifications

webdunia
webdunia
webdunia
webdunia

ರಾಜ್ಯದ ಆರೋಗ್ಯ-ನನ್ನ ಆರೋಗ್ಯ ಎರಡೂ ಚೆನ್ನಾಗಿದೆ

ರಾಜ್ಯದ ಆರೋಗ್ಯ-ನನ್ನ ಆರೋಗ್ಯ ಎರಡೂ ಚೆನ್ನಾಗಿದೆ
belagavi , ಶನಿವಾರ, 25 ಡಿಸೆಂಬರ್ 2021 (20:29 IST)
ಬೆಳಗಾವಿ:ಬಸವರಾಜ್ ಬೊಮ್ಮಾಯಿ ಅವರ ಅಧಿಕಾರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಲೇ ಇದೆ. ಅತೀ ಶೀಘ್ರದಲ್ಲಿಯೇ ಸಿಎಂ ಸ್ಥಾನವನ್ನ ಬಸವರಾಜ್ ಬೊಮ್ಮಾಯಿ ಕಳೆದುಕೊಳ್ತಾರೆ ಅನ್ನೋ ಮಾತು ಕೇಳಿ ಬರ್ತಾನೆ ಇದೆ.ಅದರ ಬೆನ್ನಲ್ಲಿಯೇ ಸಿಎಂ ಆರೋಗ್ಯ ಸರಿಯಿಲ್ಲ. ಅದಕ್ಕೇನೆ ಅವರು ಸಿಎಂ ಸ್ಥಾನದಿಂದ ಇಳಿಯುತ್ತಾರೆ ಅನ್ನೋ ಮಾತು ಇದೆ. ಅದಕ್ಕೇನೆ ವಿರೋಧ ಪಕ್ಷಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ.
ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ರಾಜ್ಯದ ಆರೋಗ್ಯವೂ ಚೆನ್ನಾಗಿಯೇ ಇದೆ. ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚೆರ್ಚೆ ಮಾಡಲಾಗಿದೆ ಅಂತಲೇ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ರೈತರಿಗೆ ಒಂದೇ ತಿಂಗಳ ಪರಿಹಾರ ನೀಡಲಾಗುವುದು ಅಂತಲೂ ಸ್ಪಷ್ಟವಾಗಿಯೇ ಸಿಎಂ ಬೊಮ್ಮಯಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾನುಭಾವ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ