Webdunia - Bharat's app for daily news and videos

Install App

ರಾಜ್ಯದ ಆರೋಗ್ಯ-ನನ್ನ ಆರೋಗ್ಯ ಎರಡೂ ಚೆನ್ನಾಗಿದೆ

Webdunia
ಶನಿವಾರ, 25 ಡಿಸೆಂಬರ್ 2021 (20:29 IST)
ಬೆಳಗಾವಿ:ಬಸವರಾಜ್ ಬೊಮ್ಮಾಯಿ ಅವರ ಅಧಿಕಾರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಲೇ ಇದೆ. ಅತೀ ಶೀಘ್ರದಲ್ಲಿಯೇ ಸಿಎಂ ಸ್ಥಾನವನ್ನ ಬಸವರಾಜ್ ಬೊಮ್ಮಾಯಿ ಕಳೆದುಕೊಳ್ತಾರೆ ಅನ್ನೋ ಮಾತು ಕೇಳಿ ಬರ್ತಾನೆ ಇದೆ.ಅದರ ಬೆನ್ನಲ್ಲಿಯೇ ಸಿಎಂ ಆರೋಗ್ಯ ಸರಿಯಿಲ್ಲ. ಅದಕ್ಕೇನೆ ಅವರು ಸಿಎಂ ಸ್ಥಾನದಿಂದ ಇಳಿಯುತ್ತಾರೆ ಅನ್ನೋ ಮಾತು ಇದೆ. ಅದಕ್ಕೇನೆ ವಿರೋಧ ಪಕ್ಷಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ.
ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ರಾಜ್ಯದ ಆರೋಗ್ಯವೂ ಚೆನ್ನಾಗಿಯೇ ಇದೆ. ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚೆರ್ಚೆ ಮಾಡಲಾಗಿದೆ ಅಂತಲೇ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ರೈತರಿಗೆ ಒಂದೇ ತಿಂಗಳ ಪರಿಹಾರ ನೀಡಲಾಗುವುದು ಅಂತಲೂ ಸ್ಪಷ್ಟವಾಗಿಯೇ ಸಿಎಂ ಬೊಮ್ಮಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments