ರಾಜ್ಯ ನಾಯಕರನ್ನು ಕಾಡ್ತಿದೆ ವಯೋಮಿತಿ!

Webdunia
ಸೋಮವಾರ, 27 ಜೂನ್ 2022 (11:14 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರಿಸುಮಾರು ಇನ್ನೂ 10 ತಿಂಗಳು ಬಾಕಿ ಇದೆ.

ಈ ನಡುವೆ ರಾಜಕೀಯ ಪಕ್ಷಗಳ ಅಸಲಿ ಆಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಜುಲೈ ಬಳಿಕ ಎಲೆಕ್ಷನ್ ಜ್ವರ ಮತ್ತಷ್ಟು ಕಾವೇರಲಿದ್ದು, ಬಿಜೆಪಿಯಲ್ಲೀಗ ವಯಸ್ಸಿನ ಸಮಸ್ಯೆ ಎದುರಾಗಿದೆ. 120 ಶಾಸಕರ ಪೈಕಿ ಡಜನ್ಗೂ ಹೆಚ್ಚು ಶಾಸಕರಿಗೆ ಏಜ್ ಫಿಯರ್ ಇದೆ.

ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಕುರ್ಚಿಯಿಂದ ನಿರ್ಗಮಿಸಿದ್ದು, ಚುನಾವಣಾ ರಾಜಕಾರಣದಿಂದ ದೂರ ಸರಿಯುವ ಮುನ್ಸೂಚನೆ ಕೊಟ್ಟಾಗಿದೆ. ಆದರೆ ಇನ್ನುಳಿದ ಕೆಲ ಶಾಸಕರಿಗೆ 75 ವಯಸ್ಸಿನ ಮಿತಿ ಅಡ್ಡ ಬರುತ್ತಾ ಎಂಬ ಭಯ ಇದೆ. ಹೈಕಮಾಂಡ್ ಟಿಕೆಟ್ ಕೊಡುತ್ತಾ ಇಲ್ವಾ..? ಅನ್ನೋ ಟೆನ್ಷನ್ನಲ್ಲಿದೆ.

2023ಕ್ಕೆ ಐವರು ಶಾಸಕರ ವಯಸ್ಸು 75 ದಾಟಲಿದ್ದು, ಬಹುತೇಕ ಎಲ್ಲರಿಗೂ ಟಿಕೆಟ್ ನಿರಾಕರಿಸಬಹುದಾ ಎಂಬ ಚರ್ಚೆ ಜೋರಾಗಿದೆ. 2023ರ ಹೊತ್ತಿಗೆ ನಾಲ್ವರು ಶಾಸಕರಿಗೆ 72 ದಾಟಲಿದ್ರೆ, ಮೂವರು ಶಾಸಕರಿಗೆ 71 ವರ್ಷ ದಾಟಲಿದೆ.

ಹಾಗಾಗಿ 75 ದಾಟಿದವರಿಗೆ ಮಾತ್ರ ಟಿಕೆಟ್ ನಿರಾಕರಿಸುತ್ತಾ..? ಅಥವಾ 75ರ ಸಮೀಪ ಇರೋರಿಗೂ ಟಿಕೆಟ್ ಕೊಡಲ್ಲ ಎನ್ನುತ್ತಾ ಬಿಜೆಪಿ ಹೈಕಮಾಂಡ್ ಎಂಬ ನಾನಾ ಲೆಕ್ಕಚಾರಗಳು ನಡೆಯುತ್ತಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments