Webdunia - Bharat's app for daily news and videos

Install App

ರಾಜ್ಯ ನಾಯಕರನ್ನು ಕಾಡ್ತಿದೆ ವಯೋಮಿತಿ!

Webdunia
ಸೋಮವಾರ, 27 ಜೂನ್ 2022 (11:14 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರಿಸುಮಾರು ಇನ್ನೂ 10 ತಿಂಗಳು ಬಾಕಿ ಇದೆ.

ಈ ನಡುವೆ ರಾಜಕೀಯ ಪಕ್ಷಗಳ ಅಸಲಿ ಆಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಜುಲೈ ಬಳಿಕ ಎಲೆಕ್ಷನ್ ಜ್ವರ ಮತ್ತಷ್ಟು ಕಾವೇರಲಿದ್ದು, ಬಿಜೆಪಿಯಲ್ಲೀಗ ವಯಸ್ಸಿನ ಸಮಸ್ಯೆ ಎದುರಾಗಿದೆ. 120 ಶಾಸಕರ ಪೈಕಿ ಡಜನ್ಗೂ ಹೆಚ್ಚು ಶಾಸಕರಿಗೆ ಏಜ್ ಫಿಯರ್ ಇದೆ.

ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಕುರ್ಚಿಯಿಂದ ನಿರ್ಗಮಿಸಿದ್ದು, ಚುನಾವಣಾ ರಾಜಕಾರಣದಿಂದ ದೂರ ಸರಿಯುವ ಮುನ್ಸೂಚನೆ ಕೊಟ್ಟಾಗಿದೆ. ಆದರೆ ಇನ್ನುಳಿದ ಕೆಲ ಶಾಸಕರಿಗೆ 75 ವಯಸ್ಸಿನ ಮಿತಿ ಅಡ್ಡ ಬರುತ್ತಾ ಎಂಬ ಭಯ ಇದೆ. ಹೈಕಮಾಂಡ್ ಟಿಕೆಟ್ ಕೊಡುತ್ತಾ ಇಲ್ವಾ..? ಅನ್ನೋ ಟೆನ್ಷನ್ನಲ್ಲಿದೆ.

2023ಕ್ಕೆ ಐವರು ಶಾಸಕರ ವಯಸ್ಸು 75 ದಾಟಲಿದ್ದು, ಬಹುತೇಕ ಎಲ್ಲರಿಗೂ ಟಿಕೆಟ್ ನಿರಾಕರಿಸಬಹುದಾ ಎಂಬ ಚರ್ಚೆ ಜೋರಾಗಿದೆ. 2023ರ ಹೊತ್ತಿಗೆ ನಾಲ್ವರು ಶಾಸಕರಿಗೆ 72 ದಾಟಲಿದ್ರೆ, ಮೂವರು ಶಾಸಕರಿಗೆ 71 ವರ್ಷ ದಾಟಲಿದೆ.

ಹಾಗಾಗಿ 75 ದಾಟಿದವರಿಗೆ ಮಾತ್ರ ಟಿಕೆಟ್ ನಿರಾಕರಿಸುತ್ತಾ..? ಅಥವಾ 75ರ ಸಮೀಪ ಇರೋರಿಗೂ ಟಿಕೆಟ್ ಕೊಡಲ್ಲ ಎನ್ನುತ್ತಾ ಬಿಜೆಪಿ ಹೈಕಮಾಂಡ್ ಎಂಬ ನಾನಾ ಲೆಕ್ಕಚಾರಗಳು ನಡೆಯುತ್ತಿವೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments