ಡೆಡ್ಲಿ ಕೊರೊನಾಗೆ ರಾಜ್ಯದ ಶಾಸಕ ಬಲಿ

Webdunia
ಗುರುವಾರ, 24 ಸೆಪ್ಟಂಬರ್ 2020 (22:34 IST)
ಡೆಡ್ಲಿಕೊರೊನಾ ವೈರಸ್ ನಿಂದಾಗಿ ಶಾಸಕರೊಬ್ಬರು ಸಾವನ್ನಪ್ಪಿದ್ದಾರೆ.

ಬೀದರ ಜಿಲ್ಲೆ ಬಸವ ಕಲ್ಯಾಣ ಮತಕ್ಷೇತ್ರದ ಶಾಸಕ ನಾರಾಯಣರಾವ್ (65) ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

ಶಾಸಕರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಶಾಸಕ ನಾರಾಯಣರಾವ್ (65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಸೋಂಕಿನ ಚಿಕಿತ್ಸೆ ಫಲಕಾರಿಯಾಗದೇ ಶಾಸಕರು ನಿಧನರಾಗಿದ್ದಾರೆ. ಶಾಸಕ ನಾರಾಯಣರಾವ್ ಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments