Webdunia - Bharat's app for daily news and videos

Install App

ರಾಜ್ಯದ ಜನತೆಯ ಬಗ್ಗೆ ಶಾಸಕರಿಗೆ ಕಾಳಜಿಯೇ ಇಲ್ಲ!

Webdunia
ಸೋಮವಾರ, 21 ನವೆಂಬರ್ 2016 (12:20 IST)
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನಕ್ಕೆ ಬಹುತೇಕ ಶಾಸಕರು ಗೈರು ಹಾಜರಾಗಿದ್ದಾರೆ.
ರಾಜ್ಯಕ್ಕೆ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ. ಆದರೂ ಸಹ ಸಾಕಷ್ಟು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಬಹುತೇಕ ಶಾಸಕರ ಗೈರು ಹಾಜರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇವರಿಗೆ ರಾಜ್ಯದ ಜನತೆಯ ಕುರಿತು ಕಾಳಜಿಯೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
 
ರಾಜ್ಯದ ಜನತೆಯ ಸಮಸ್ಯೆ ಕುರಿತು ಚರ್ಚಿಸಬೇಕಾಗಿದ್ದ ಶಾಸಕರು ಅಧಿವೇಶನಕ್ಕೆ ಗೈರು ಹಾಜರಾದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ಪಡೆಸುತ್ತಿದ್ದಾರೆ. ಅಧಿವೇಶನದಲ್ಲಿ ಪಾಲ್ಗೊಳ್ಳದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments