Webdunia - Bharat's app for daily news and videos

Install App

ರಾಜ್ಯಕ್ಕೆ ಜನಪರ ಶಿಕ್ಷಣ ನೀತಿ ರೂಪಿಸಲು ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ

Webdunia
ಶುಕ್ರವಾರ, 28 ಜುಲೈ 2023 (17:34 IST)
ಬೆಂಗಳೂರಿನ ಗಾಂಧಿ ಭವನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವಿಚಾರ ಸಂಕೀರ್ಣ ನಡೆಸಲಾಗಿದೆ.ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿಯಾಗಿದ್ದಾರೆ. 
 
 ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾಪರಪ್ಪ ನಾನೆಷ್ಟು ಓದಿದ್ದೀನಿ ಎಂದು ಹೇಳಿ ಬೇರೆ ಪಕ್ಷದವರು ಹೇಳಿದ್ದಾರೆ.ಅವರಿಗೆ ದೇವರು ಒಳ್ಳೆದನ್ನ ಮಾಡಲಿ ಎಂದು ಮಧು ಬಂಗಾರಪ್ಪ ಟೀಕೆ ಮಾಡಿದ್ದು,ನಮ್ಮ ಸರ್ಕಾರ ಮಕ್ಕಳ ಭವಿಷ್ಯ  ರೂಪಿಸಲು ನಿಂತಿದೆ.ಪಕ್ಷ ಅಧಿಕಾರಕ್ಕೆ ಬಂದು ಸಾರ್ವಜನಿಕರಿಗಾಗಿ ಕೆಲಸ ಮಾಡಬೇಕಿದೆ.ಅದನ್ನು ನಮ್ಮ ಸರ್ಕಾರ ಮಾಡಿದೆ.ನಮ್ಮ ಮ್ಯಾನಿಫೇಸ್ಟೋದಲ್ಲಿ ಕುವೆಂಪು ಅವರ ವಾಕ್ಯ ಸರ್ವಜನಾಂಗದ ಶಾಂತಿ ತೋಟ ಎಂದು ಬರೆಯಲಾಗಿದೆ.ಇಂದು ನಡೆಯುವ ಎಲ್ಲಾ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಿದರೆ,ನಾವು ಕೂಡ ಅದರ ಬಗ್ಗೆ ಚರ್ಚೆ ನಡೆಸಲು ಸಹಾಯವಾಗುತ್ತದೆ ಎಂದು ಮಧುಬಂಗಾರಪ್ಪ ಹೇಳಿದ್ರು.
 
ಅಲ್ಲದೆ ಕೇವಲ ನನ್ನ ಇಲಾಖೆ ಅಡಿ 3೦ ಲಕ್ಷಕ್ಕೂ ಹೆಚ್ಚು ಶಿಕ್ಷಕರಿದ್ದಾರೆ, ಹಾಗೂ 1.5೦ ಕೋಟಿ ಹೆಚ್ಚು ಮಕ್ಕಳಿದ್ದಾರೆ.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಮೊದಲು ಮಾಡಿದ್ದು, ಪಠ್ಯ ಪರಿಷ್ಕರಣೆ ಆದರೆ ಪಠ್ಯ ಪರಿಷ್ಕರಣೆ ಆಗುವ ಮೊದಲೇ ಮಕ್ಕಳ ಕೈಗೆ ಪುಸ್ತಕಗಳು ತಲುಪಿದ್ದವು ಹಾಗಾಗಿ ಈ ಬಾರಿ ಕೇವಲ ಪಾಠಗಳನ್ನು ಬದಲಿಸುವ ಕಾರ್ಯ ನಡೆದಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆ ಮಾಡಲು ಪ್ರಯತ್ನ ಪಡುತ್ತೇವೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments