Select Your Language

Notifications

webdunia
webdunia
webdunia
webdunia

ಸಿದ್ದಾರ್ಥ್ ಪತ್ತೆಗೆ ಕೇಂದ್ರದ ನೆರವು ಕೋರಿದ ರಾಜ್ಯ ಸಂಸದರು

ಸಿದ್ದಾರ್ಥ್ ಪತ್ತೆಗೆ ಕೇಂದ್ರದ ನೆರವು ಕೋರಿದ ರಾಜ್ಯ ಸಂಸದರು
ಮಂಗಳೂರು , ಮಂಗಳವಾರ, 30 ಜುಲೈ 2019 (10:53 IST)
ಮಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾರ್ಥ್ ಪತ್ತೆಗಾಗಿ ರಾಜ್ಯ ಸಂಸದರು ಕೇಂದ್ರ ಸರ್ಕಾರದ  ನೆರವು ಕೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಳಿನ್ ಕುಮಾರ್ ಕಟೀಲು ಭಗವಂತ ಖೂಬಾ, ಸಂಗಣ್ಣ ಕರಡಿ, ಗದ್ದಿಗೌಡರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ  ಸಿದ್ದಾರ್ಥ್ ಪತ್ತೆಗಾಗಿ ನೆರವು ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈಗಾಗಲೇ ಸಿದ್ದಾರ್ಥ್ ಶೋಧ ಕಾರ್ಯ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ಅವರು  ಹೆಲಿಕಾಪ್ಟರ್, ಕೋಸ್ಟಲ್ ಗಾರ್ಡ್ ಬಳಸಿ ಶೋಧ ನಡೆಸುವಂತೆ ಸೂಚನೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ನಾಪತ್ತೆ ಹಿನ್ನಲೆ; ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರ ಭೇಟಿ