Webdunia - Bharat's app for daily news and videos

Install App

ಬೆಂಗಳೂರಲ್ಲಿ ಸಜ್ಜಾಗ್ತಿದೆ ರಾಜ್ಯದ 2ನೇ ಮಿಲ್ಕ್‌ಬ್ಯಾಂಕ್‌!

Webdunia
ಭಾನುವಾರ, 20 ಆಗಸ್ಟ್ 2023 (18:00 IST)
ಹುಟ್ಟಿದ ಪ್ರತಿಮಗುವಿಗೂ ತಾಯಿಯ ಎದಹಾಲು ಅಮೃತಪಾನ ಎನ್ನಲಾಗುತ್ತೆ. ಆದ್ರೆ ಅದೆಷ್ಟೋ ಮಕ್ಕಳು ಹುಟ್ಟಿದಾಗಲೇ ಅಮ್ಮನನ್ನ ಕಳೆದುಕೊಂಡು ಅನಾಥವಾಗಿಬಿಡುತ್ತೆ. ಅದೆಷ್ಟೋ ಮಕ್ಕಳು ತಾಯಿ ಇದ್ರೂ ಎದೆಹಾಲು ಸಿಗದೇ ಅಪೌಷ್ಠಿಕತೆಯಿಂದ ಬೆಳೆಯುತ್ತವೆ. ಈ ರೀತಿಯ ಸಮಸ್ಯೆಗೆ ಮುಕ್ತಿ ಕೊಡೋಕೆ ಸಜ್ಜಾಗಿರೋ ಸರ್ಕಾರ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಿಲ್ಕ್‌ಬ್ಯಾಂಕ್‌ ಸ್ಥಾಪನೆಗೆ ಸಜ್ಜಾಗಿದೆ.
 
ಸದ್ಯ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಈಗಾಗಲೇ ಮಿಲ್ಕ್‌ಬ್ಯಾಂಕ್‌ ಕಾರ್ಯನಿರ್ವಹಿಸುತ್ತಿದ್ದು, ಸಕ್ಸಸ್‌ ಕಂಡಿದೆ. ಇದೀಗ ಶಿವಾಜಿನಗರದ ಸರ್ಕಾರಿ ಘೋಷಾ ಆಸ್ಪತ್ರೆಯಲ್ಲಿ ರಾಜ್ಯದ ಎರಡನೇ ಮಿಲ್ಕ್‌ಬ್ಯಾಂಕ್‌ ತೆರೆಯಲು ಸಕಲ ಸಿದ್ಧತೆ ನಡೆದಿದೆ. ಸದ್ಯ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ನಡೆದಿದ್ದು, ಲ್ಯಾಬ್‌ನಿಂದ ಹೈಜೆನ್‌ ರಿಪೋರ್ಟ್ ಬಂದ ತಕ್ಷಣ ಇನ್ನು ಮೂರ್ನಾಲ್ಕು ದಿನದಲ್ಲಿ ಮಿಲ್ಕ್‌ ಬ್ಯಾಂಕ್‌ ಕಾರ್ಯನಿರ್ವಹಿಸುವ ಲಕ್ಷಣಗಳು ಎದ್ದುಕಾಣ್ತಿದೆ.ಈಗಾಗಲೇ ವಾಣಿವಿಲಾಸ ಆಸ್ಪತ್ರೆಯಲ್ಲಿ ಘೋಷಾ ಆಸ್ಪತ್ರೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಮಿಲ್ಕ್‌ಬ್ಯಾಂಕ್‌ ಆರಂಭಕ್ಕೆ ತಯಾರಿ ನಡೆದಿದೆ
 
ಇನ್ನು ಈಗಾಗಲೇ ಮಿಲ್ಕ್‌ಬ್ಯಾಂಕ್‌ಗೆ ಪ್ರತ್ಯೇಕ ರೂಂ ಮೀಸಲಿಟ್ಟಿದ್ದು, ಆಸ್ಪತ್ರೆಯಲ್ಲಿ ದಾಖಲಾಗುವ ನವಜಾತ ಶಿಶುಗಳಿಗೆ, ತಾಯಿ ಇಲ್ಲದ ಮಕ್ಕಳಿಗೆ ವೈದ್ಯರ ಸಲಹೆ ಬಳಿಕ ಮಿಲ್ಕ್‌ಬ್ಯಾಂಕ್‌ನಿಂದ ಹಾಲು ನೀಡಲು ಚಿಂತನೆ ನಡೆದಿದೆ. 24 ಲಕ್ಷ ರೂಪಾಯಿ ವೆಚ್ಚದಲ್ಲಿ ಮಿಲ್ಕ್‌ಬ್ಯಾಂಕ್‌ ಸಿದ್ಧವಾಗಿದ್ದು, ಎದೆಹಾಲನ್ನು 6 ತಿಂಗಳವರೆಗೆ ಶೇಖರಣೆ ಮಾಡೋ ವ್ಯವಸ್ಥೆ ಕೂಡ ಮಾಡಲಾಗಿದೆ. ರೋಗಗ್ರಸ್ಥ ಬಾಣಂತಿಯರ ಮಗು, ಅನಾಥಮಗು ಸೇರಿದಂತೆ ಆಸ್ಪತ್ರೆಗೆ ದಾಖಲಾದವರಲ್ಲಿ ಅವಶ್ಯಕತೆ ಇರೋ ಮಗುವಿಗೆ ಹಾಲು ನೀಡಲು ಮಿಲ್ಕ್‌ಬ್ಯಾಂಕ್‌ ಸಜ್ಜಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments