Select Your Language

Notifications

webdunia
webdunia
webdunia
webdunia

ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿಡಿಸಿದ್ರು ಹೊಸ ಬಾಂಬ್

ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿಡಿಸಿದ್ರು ಹೊಸ ಬಾಂಬ್
ಮಂಡ್ಯ , ಶುಕ್ರವಾರ, 22 ನವೆಂಬರ್ 2019 (19:34 IST)
ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಉಪಚುನಾವಣೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯದ  ಕೃಷ್ಣರಾಜಪೇಟೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.  

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ 
ದಲಿತ ವಿರೋಧಿಯಾದ ಕಾಂಗ್ರೆಸ್ ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷವನ್ನು ದಲಿತ ಬಂಧುಗಳು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದರು. 

 



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಚಾರಕ್ಕೆ ಹೋದ ಬಿಜೆಪಿ ಅಭ್ಯರ್ಥಿಗೆ ಮಂಗಳಾರತಿ ಮಾಡಿದ ಮಹಿಳೆಯರು