Webdunia - Bharat's app for daily news and videos

Install App

ಸಮೀಕ್ಷೆಯಿಂದ ರಾಜ್ಯದ ಸಿಎಂ, ಸಚಿವರಿಗೆ ಎದೆಬಡಿತ ಜೋರಾಗಿದೆ: ವಿಜಯೇಂದ್ರ

sampriya
ಸೋಮವಾರ, 3 ಜೂನ್ 2024 (19:18 IST)
Photo By X
ಬೆಂಗಳೂರು: ಲೋಕಸಭಾ ಚುನಾವಣೆಯ ಮತಗಟ್ಟಲೇ ಸಮೀಕ್ಷೆ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಮತ್ತು ಸಚಿವರಿಗೆ ಎದೆಬಡಿತ ಜೋರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವ್ಯಂಗ್ಯ ಮಾಡಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇನ್ನೂ ವಾಲ್ಮೀಕಿ ನಿಗಮದ ಹಗರಣವು ಕೇವಲ ಸಚಿವರಿಗೆ ಸೀಮಿತವಾಗಿಲ್ಲ.  ಈ ಪ್ರಕರಣದಲ್ಲಿ ದೊಡ್ಡವರ ಹೆಸರುಗಳು ಕೇಳಿಬರುತ್ತಿದ್ದು, ಶೀಘ್ರದಲ್ಲೇ ಸತ್ಯಾಂಶ ಹೊರಬೀಳುತ್ತದೆ. ಈ ಪ್ರಕರಣದಲ್ಲಿ ಎಸ್‍ಐಟಿಯಿಂದ ನ್ಯಾಯಯುತ ತನಿಖೆ ಅಸಾಧ್ಯ; ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ; ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದ್ದು ಸೂಕ್ತ ನಡೆಸಬೇಕೆಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments