Webdunia - Bharat's app for daily news and videos

Install App

‘ರಾಜ್ಯದಲ್ಲಿರೋದು ದುಷ್ಮನ್ ಗಳ ಸರಕಾರ’

Webdunia
ಸೋಮವಾರ, 22 ಜುಲೈ 2019 (17:39 IST)
ರಾಜ್ಯದಲ್ಲಿ ದೋಸ್ತಿ ಸರಕಾರ ಇಲ್ಲ. ಇಲ್ಲಿರೋದು ದುಷ್ಮನ್ ಗಳ ಸರಕಾರ.

ಹೀಗಂತ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಕೋಲಾರದಲ್ಲಿ ಮಾತನಾಡಿರೋ ಅವರು, ಕುರುಡುಮಲೆಯ ಗಣಪತಿಯ ಆಶೀರ್ವಾದ ಬಿಜೆಪಿ ಮೇಲಿದೆ ಅಂತ
ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ.

ರಾಜ್ಯದಲ್ಲಿರೋದು ದೋಸ್ತಿ ಸರ್ಕಾರವಲ್ಲ, ದುಷ್ಮನ್ ಗಳ ಸರ್ಕಾರ. ದೋಸ್ತಿಗಳು ಪರಸ್ಪರ ಮುಗಿಸಲು ಹೊರಟಿರುವುದು ಸ್ಪಷ್ಟವಾಗಿದೆ ಎಂದರು.

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರೋ ಈಗಿನದು ಆಪರೇಷನ್ ಕಮಲವಲ್ಲ, ರಾಜಕೀಯ ದೃವೀಕರಣ.

ಈ ಹಿಂದೆ ಹಲವಾರು ಸಲ ನಡೆದಿರುವ ರಾಜಕೀಯ ದೃವೀಕರಣ ಈಗಲೂ ನಡೆಯುತ್ತಿದೆ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments