Webdunia - Bharat's app for daily news and videos

Install App

‘ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಣೆ’

Webdunia
ಗುರುವಾರ, 28 ಏಪ್ರಿಲ್ 2022 (16:48 IST)
ಪ್ರಧಾನಿ ಮೋದಿಗೂ ಮುನ್ನ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೊರೋನಾ ತಡೆಗೆ ಸಲಹೆ ನೀಡಿದ್ರು..ಈಗ ನಮ್ಮೆಲ್ಲರನ್ನೂ ಸಂಕಷ್ಟಕ್ಕೆ ದೂಡಿದ್ದ ಕೊರೋನಾ 3 ಅಲೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ಧೇವೆ..ಇದೀಗ 4ನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಾಗಿದೆ..ಎಲ್ಲರೂ ತಜ್ಞರ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ, ಮುನ್ನೆಚ್ಚರಿಕೆಯಿಂದಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ರು..ಇನ್ನು ಮೋದಿ ಸಭೆ ವೇಳೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವರದಿ ನೀಡಿದ್ದಾರೆ..ಈಗಾಗಲೇ ರಾಜ್ಯದಲ್ಲಿ 98% ಎರಡನೇ ಡೋಸ್ ಪಡೆದಿದ್ದು, 10-12 ಲಕ್ಷ ಲಸಿಕೆ ಬಾಕಿ ಇದೆ..ಬೂಸ್ಟರ್ ಡೋಸ್ 55% ಆಗಿದ್ದು, 45% ಬಾಕಿ ಇದೆ  ಅದನ್ನ ಶೀಘ್ರದಲ್ಲೇ ನೀಡಿತ್ತೇವೆ..ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ವರದಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments