Webdunia - Bharat's app for daily news and videos

Install App

‘ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಣೆ’

Webdunia
ಗುರುವಾರ, 28 ಏಪ್ರಿಲ್ 2022 (16:48 IST)
ಪ್ರಧಾನಿ ಮೋದಿಗೂ ಮುನ್ನ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೊರೋನಾ ತಡೆಗೆ ಸಲಹೆ ನೀಡಿದ್ರು..ಈಗ ನಮ್ಮೆಲ್ಲರನ್ನೂ ಸಂಕಷ್ಟಕ್ಕೆ ದೂಡಿದ್ದ ಕೊರೋನಾ 3 ಅಲೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ಧೇವೆ..ಇದೀಗ 4ನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಾಗಿದೆ..ಎಲ್ಲರೂ ತಜ್ಞರ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ, ಮುನ್ನೆಚ್ಚರಿಕೆಯಿಂದಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ರು..ಇನ್ನು ಮೋದಿ ಸಭೆ ವೇಳೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವರದಿ ನೀಡಿದ್ದಾರೆ..ಈಗಾಗಲೇ ರಾಜ್ಯದಲ್ಲಿ 98% ಎರಡನೇ ಡೋಸ್ ಪಡೆದಿದ್ದು, 10-12 ಲಕ್ಷ ಲಸಿಕೆ ಬಾಕಿ ಇದೆ..ಬೂಸ್ಟರ್ ಡೋಸ್ 55% ಆಗಿದ್ದು, 45% ಬಾಕಿ ಇದೆ  ಅದನ್ನ ಶೀಘ್ರದಲ್ಲೇ ನೀಡಿತ್ತೇವೆ..ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ವರದಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments