Webdunia - Bharat's app for daily news and videos

Install App

ಕಾವೇರಿ ಜಲವಿವಾದದಲ್ಲಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ- ಕೋಟ ಶ್ರೀನಿವಾಸ

Webdunia
ಗುರುವಾರ, 28 ಸೆಪ್ಟಂಬರ್ 2023 (19:26 IST)
ಕಾವೇರಿ ಜಲವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಲು ವಿಫಲವಾದ ಸರ್ಕಾರ, ಜನರ ಹಿತಾಸಕ್ತಿ ಕಾಯುವಲ್ಲಿ ನಿರಾಸಕ್ತಿ ತೋರಿಸಿ, ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾವೇರಿ ನದಿ ನೀರನ್ನು ಬಳಸಿ 1 ಲಕ್ಷ ಹೆಕ್ಟೆರ್ ನಷ್ಟು ಮಾತ್ರ ಕೃಷಿ ಮಾಡಲು ಅನುಮತಿ ಇದ್ದರೂ ಅಲ್ಲಿ 4 ಲಕ್ಷ ಹೆಕ್ಟೆರ್ ಕೃಷಿ ಮಾಡಲಾಗುತ್ತಿದೆ. ಇದನ್ನು ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡುವಲ್ಲಿ ವಿಫಲವಾಗಿದೆ. ಕೃಷಿಗಿಂತ  ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಬೇಕಾಗಿತ್ತು ಎಂದವರು 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments