Select Your Language

Notifications

webdunia
webdunia
webdunia
webdunia

ಸಿಎಂ ಬಸವರಾಜ್ ಬೊಮ್ಮಾಯಿಗೆ ರಾಜ್ಯ ಪ್ರವಾಸ..!

ಸಿಎಂ ಬಸವರಾಜ್ ಬೊಮ್ಮಾಯಿಗೆ ರಾಜ್ಯ ಪ್ರವಾಸ..!
bangalore , ಭಾನುವಾರ, 4 ಸೆಪ್ಟಂಬರ್ 2022 (20:13 IST)
ಇಂದು ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರು ಹೆಚ್ ಎ ಎಲ್ ನ ವಿಶೇಷ ವಿಮಾನದಲ್ಲಿ ಬಂದು  ಹುಬ್ಬಳ್ಳಿ ಧಾರವಾಡ ಪ್ರವಾಸ ಮಾಡಲಿದ್ದಾರೆ. ವಿವಿಧ ಬಗೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ 3:30ಕ್ಕೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಸಂಜೆ 4:00 ಗಂಟೆಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 4:30ಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಕಾಮಗಾರಿಯ ಶಂಕು ಸ್ಥಾಪನೆ ಕೂಡ ಮಾಡಲಿದ್ದಾರೆ ಸಂಜೆ 6 ಗಂಟೆಗೆ ಹುಬ್ಬಳ್ಳಿ ಧಾರವಾಡ ನಗರದ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ.ನಂತರ ಹುಬ್ಬಳ್ಳಿಯಲ್ಲೆ ಸಿಎಂ ವಾಸ್ತವ್ಯ ಹೂಡಲಿದ್ದಾರೆ.ಅಷ್ಟೇ ಅಲ್ಲದೆ  ಸಿಎಂ ಬಸವರಾಜ್ ಬೊಮ್ಮಾಯಿ ಅವರು  ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿಗೆ ಮತ್ತೆ ವಾಪಸ್ ಆಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಿಂಬಾವಳಿ ಒಬ್ಬ ಕಾಮುಕ ಅಂತಾ ಕಿಡಿಕಾರಿದ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ