Webdunia - Bharat's app for daily news and videos

Install App

‘ರಾಜ್ಯದ ಮತದಾರರು ಶಿಕ್ಷೆ ಕೊಡ್ತಾರೆ

Webdunia
ಶನಿವಾರ, 30 ಏಪ್ರಿಲ್ 2022 (19:55 IST)
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ  ನೀವೇ ಭಾಗಿಯಾಗಿದ್ದೀರಿ. ಹೈಕೋರ್ಟ್ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಚಾಮರಾಜನಗರ ದುರಂತದ ತನಿಖೆ ಕೂಡ ಮಾಡಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಕ್ರಮ, ಚಾಮರಾಜನಗರ ದುರಂತ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಎಸಿಬಿಗೆ ಪ್ರಕರಣವನ್ನು ನೀಡಬೇಕು. ತಪ್ಪು ಯಾರೇ ಮಾಡಿದ್ದರೂ ತಪ್ಪೇ. ಈಗಿನ ರಿಪೋರ್ಟ್ ಏನಿದೆ ಬಹಿರಂಗ ಮಾಡಿ. ನಿಮ್ಮ ಮುತ್ತು ರತ್ನಗಳನ್ನ ಬಹಿರಂಗ ಮಾಡಿ. ನಮ್ಮ ಪೋಟೋ ಬಿಟ್ರಲ್ಲ ಹಾಗೆ ಎಂಬುದಾಗಿ ಹೇಳಿದ್ದಾರೆ. ನಿಮ್ಮ ಕಾರ್ಯಕರ್ತರನ್ನ ಒಳಸಿಕೊಂಡು ಅಕ್ರಮ ಮಾಡಿ, 70-80 ಲಕ್ಷ ವಸೂಲಿ ಮಾಡಿದ್ದೀರಿ. ನಾನು ನಿಮಗೆ ಶಿಕ್ಷೆ ಕೊಡಲ್ಲ, ನಾನು ಜಡ್ಜ್ ಅಲ್ಲ. ಈ ರಾಜ್ಯದ ಮತದಾರರು ಕಿತ್ತೊಗೆಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments