ರಾಜ್ಯದ ಹವಾಮಾನ ವರದಿ

Webdunia
ಶನಿವಾರ, 12 ಮಾರ್ಚ್ 2022 (19:15 IST)
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ಜಾವ ತಂಪಾದ ವಾತವಾರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಮತ್ತು ಶಾಖ ಹೆಚ್ಚಾಗಲಿದೆ. ಆದರೆ ಸಂಜೆ ವೇಳೆಗೆ ಕೊಂಚ ತಂಪಾದ ವಾತಾವರಣದಿಂದ ಕೂಡಿರಲಿದೆ.
 
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಇಂದಿನ ಹವಾಮಾನ ವರದಿ:
 
ಬೆಂಗಳೂರು: 33-18
ಮಂಗಳೂರು: 33-25
ಶಿವಮೊಗ್ಗ: 37-21
ಬೆಳಗಾವಿ: 33-22
ಮೈಸೂರು: 35-19
 ಮಂಡ್ಯ: 36-19
ರಾಮನಗರ: 31-16
ಹಾಸನ: 33-18
ಚಾಮರಾಜನಗರ: 35-19
ಚಿಕ್ಕಬಳ್ಳಾಪುರ: 31-17
ಕೋಲಾರ: 33-18
 ತುಮಕೂರು: 33-19
ಉಡುಪಿ: 33-25
ಕಾರವಾರ: 33-27
ಚಿಕ್ಕಮಗಳೂರು: 33-18
ದಾವಣಗೆರೆ: 36-21 ಚಿತ್ರದುರ್ಗ: 34-20
ಹಾವೇರಿ: 36-22
ಬಳ್ಳಾರಿ: 36-23
ಗದಗ: 35-23
ಕೊಪ್ಪಳ: 35-23
ರಾಯಚೂರು: 36-24

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments