Webdunia - Bharat's app for daily news and videos

Install App

ಶಾ ವಿರುದ್ಧ ಗೂಂಡಾ ಹೇಳಿಕೆ: ಹುಟ್ಟಿಸಿಕೊಂಡು ಹೇಳಿದ ಮಾತಲ್ಲ ಎಂದು ಸಮರ್ಥಿಸಿದ ಯತೀಂದ್ರ

Sampriya
ಭಾನುವಾರ, 31 ಮಾರ್ಚ್ 2024 (18:58 IST)
ಮಡಿಕೇರಿ: ಅಮಿತ್‌ ಶಾ ಬಗ್ಗೆ ನಾನು ಹುಟ್ಟಿಸಿಕೊಂಡು ಹೇಳಿದ ಮಾತಲ್ಲ. ಈ ಹಿಂದೆ ಸಿಬಿಐ ಕೂಡ ಹೇಳಿತ್ತು. ಅಮಿತ್ ಶಾ ಅವರಿಗೆ ಕ್ರಿಮಿನಲ್ ಬ್ಯಾಗ್ರೌಂಡ್‌ ಇದೆ ಅಂತ ಹೇಳಿದೆ ಎಂದು ತಮ್ಮ ಹೇಳಿಕೆಯನ್ನು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈಚೆಗೆ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ್ದ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಅದಲ್ಲದೆ ಯತೀಂದ್ರ ಹೇಳಿಕೆಯನ್ನು ಬಿಜೆಪಿ ಖಂಡಿಸಿತ್ತು.

ಇಂದು ಕೊಡಗಿನ ವಿರಾಜಪೇಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

2010ರಲ್ಲಿ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಗುಜರಾತ್ ಕೋರ್ಟ್‌ಗೆ ಸಿಬಿಐ ಕೊಟ್ಟ ಹೇಳಿಕೆ ಅದು. ಅದೇ ಹೇಳಿಕೆಯನ್ನು ನಾನು ಪುನರುಚ್ಚರಿಸಿದ್ದೇನೆ ಅಷ್ಟೇ. ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೇ, ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣಾ ಆಯೋಗ ನೋಟಿಸ್ ಕೊಟ್ಟಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments