Webdunia - Bharat's app for daily news and videos

Install App

ಎನ್.ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್

Webdunia
ಶುಕ್ರವಾರ, 12 ಅಕ್ಟೋಬರ್ 2018 (11:27 IST)
ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್. ಮಹೇಶ್ ಪರ ಪುಟ್ಟರಂಗಶೆಟ್ಟಿ ಬ್ಯಾಟಿಂಗ್ ಮಾಡಿದ್ದಾರೆ.

ಎನ್. ಮಹೇಶ್  ಸಚಿವ ಸಂಪುಟದಲ್ಲಿರಬೇಕಿತ್ತು. ನಾವಿಬ್ಬರು ಒಂದೇ ಜಿಲ್ಲೆಯವರಾಗಿದ್ದೇವೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅವರು ಸಂಪುಟದಲ್ಲಿರಬೇಕಿತ್ತು. ವೈಯುಕ್ತಿಕ ವಾಗಿ ನಾವಿಬ್ಬರು ಚೆನ್ನಾಗಿದ್ದೇವೆ ಎಂದು ಚಾಮರಾಜನಗರ ಉಸ್ತುವಾರಿ ಸಚಿವರೂ ಆಗಿರುವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಅವರ, ನನ್ನ ಭಿನ್ನಾಭಿಪ್ರಾಯ ಕೇವಲ ಪಕ್ಷದ ವಿಚಾರಗಳಿಗೆ ಸಂಬಂಧ ಪಟ್ಟಿದ್ದಾಗಿದೆ. ನಮ್ಮ ಪಕ್ಷದ ಬಗ್ಗೆ ಬೇರೆ ಬೇರೆ ಹೇಳಿಕೆ ನೀಡಿದ್ದು ತಪ್ಪು ಎಂದು ಹೇಳಿದ್ದೆ ಅಷ್ಟೆ.

ಅವರು ಸಂಪುಟದಿಂದ ಹೊರ ಬಂದಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಪರಿಣಾಮ ಬೀರುವುದಿಲ್ಲ ಎಂದು ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments