Webdunia - Bharat's app for daily news and videos

Install App

ಶೀಘ್ರಧಲ್ಲಿ ರಾಜ್ಯದಾದ್ಯಂತ ಪ್ರವಾಸ: ಯಡಿಯೂರಪ್ಪ ಘೋಷಣೆ

Webdunia
ಗುರುವಾರ, 11 ಮೇ 2017 (16:17 IST)
ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ಜೊತೆಗೆ ಸರಕಾರದ ವೈಫಲ್ಯಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ರಾಜ್ಯದಲ್ಲಿ ಕೊಲೆ ಸುಲಿಗೆಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಮರಳು ಸಿಗದ ವಾತಾವರಣ ನಿರ್ಮಾಣವಾಗಿದೆ. ಲೋಕೋಪಯೋಗಿ ಖಾತೆಯ ,ಚಿವರ ಪುತ್ರನೇ ಮರಳು ಮಾರಾಟದಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಇದೊಂದು ನಾಚಿಕೆಗೇಡಿನ ಸರಕಾರ ಎಂದು ಕಿಡಿಕಾರಿದ್ದಾರೆ. 
 
ಯಾವುದೇ ಇಲಾಖೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇಂದ್ರ ಸರಕಾರದಿಂದ ಬಂದ ಅನುದಾನ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಇಂತಹ ಸರಕಾರವನ್ನು ಜನತೆ ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments