ಶೀಘ್ರಧಲ್ಲಿ ರಾಜ್ಯದಾದ್ಯಂತ ಪ್ರವಾಸ: ಯಡಿಯೂರಪ್ಪ ಘೋಷಣೆ

Webdunia
ಗುರುವಾರ, 11 ಮೇ 2017 (16:17 IST)
ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ಜೊತೆಗೆ ಸರಕಾರದ ವೈಫಲ್ಯಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ರಾಜ್ಯದಲ್ಲಿ ಕೊಲೆ ಸುಲಿಗೆಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಮರಳು ಸಿಗದ ವಾತಾವರಣ ನಿರ್ಮಾಣವಾಗಿದೆ. ಲೋಕೋಪಯೋಗಿ ಖಾತೆಯ ,ಚಿವರ ಪುತ್ರನೇ ಮರಳು ಮಾರಾಟದಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಇದೊಂದು ನಾಚಿಕೆಗೇಡಿನ ಸರಕಾರ ಎಂದು ಕಿಡಿಕಾರಿದ್ದಾರೆ. 
 
ಯಾವುದೇ ಇಲಾಖೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇಂದ್ರ ಸರಕಾರದಿಂದ ಬಂದ ಅನುದಾನ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಇಂತಹ ಸರಕಾರವನ್ನು ಜನತೆ ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments