Webdunia - Bharat's app for daily news and videos

Install App

ರಾಜ್ಯದ್ಯಂತ ಅನಧಿಕೃತ ಟ್ಯೂಷನ್ ಹಾವಳಿ

Webdunia
ಸೋಮವಾರ, 18 ಜುಲೈ 2022 (17:18 IST)
ರಾಜಧಾನಿಯಲ್ಲಿ ಅನಧಿಕೃತ ಟ್ಯೂಷನ್ ಗಳ ಹಾವಳಿ  ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಪೋಷಕರ ಹತ್ತಿರ ಹಣ ಲೂಟಿ ಮಾಡಲು ಟ್ಯೂಷನ್ ಗಳು ಮುಂದಾಗ್ತಿದೆ. ಎಷ್ಟೋ ಜನರು ಲೈಸನ್ಸ್ ಇಲ್ಲದೇ ಟ್ಯೂಷನ್ ನಡೆಸ್ತಿದ್ದಾರೆ. ಅನಧಿಕೃತವಾಗಿ ಇರುವ ಟ್ಯೂಷನ್ ನಿಂದ ಕಾನೂನಾತ್ಮಕವಾಗಿರುವ ಟ್ಯೂಷನ್ ಗೂ ಎಫೆಕ್ಟ್ ಆಗುತ್ತೆ. ಹಣದ ದಂಧೆ ಮಾಡಲೆಂದು ಅನಧಿಕೃತವಾಗಿ ಪ್ರಾರಂಭವಾದ ಟ್ಯೂಷನ್ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಖಾಸಗಿ ಶಾಲಾ ಒಕ್ಕೂಟದ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸಿಎಂ ಗೆ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

Karnataka Weather: ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments