Webdunia - Bharat's app for daily news and videos

Install App

ಹುಡುಗಿ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಸ್ಟೇಶನ್ ಮಾಸ್ಟರ್

Webdunia
ಮಂಗಳವಾರ, 4 ಏಪ್ರಿಲ್ 2017 (13:24 IST)
ಕುಡಿದ ಮತ್ತಿನಲ್ಲಿ ಸ್ಟೇಜ್ ಹತ್ತಿದ ಸ್ಟೇಶನ್ ಮಾಸ್ಟರ್ ಹುಡುಗಿಯರ ಜೊತೆ ಕುಣಿದು ಕೈಯಲ್ಲಿದ್ದ ಹಣ ಚೆಲ್ಲಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ುಳ್ಳೆಸುಗುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

`ಬಡವ ಬೀಸಿದ ಕೊಡಲಿ’ ಎಂಬ ಸಾಮಾಜಿಕ ನಾಟಕಕ್ಕೆ ಯಾದಗಿರಿ ಸ್ಟೇಶನ್ ಮಾಸ್ಟರ್ ನಾಗೇಶ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಕಂಠಪೂರ್ತಿ ಕುಡಿದಿದ್ದ ನಾಗೇಶ್ ನಾಟಕ ನಡೆಯುತ್ತಿದ್ದ ವೇಳೆ ಸ್ಟೇಜ್ ಹತ್ತಿ ಯುವತಿಯರ ಜೊತೆ ಅಶ್ಲೀಲವಾಗಿ ಕುಣಿದು ಕುಪ್ಪಳಿಸಿದ್ದಾನೆ. ಅಲ್ಲದೆ, ಹಣವನ್ನೂ ಯುವತಿಯರ ಮೇಲೆ ಎಸೆದಿದ್ದಾನೆ.

ಸ್ಟೇಶನ್ ಮಾಸ್ಟರ್ ಅವರ ಈ ಅಶ್ಲೀಲ ನೃತ್ಯ ಇದೀಗ ವಿವಾದಕ್ಕೆ ಎಡೆ ಮಾಡಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments