Webdunia - Bharat's app for daily news and videos

Install App

ಹುಡುಗಿ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಸ್ಟೇಶನ್ ಮಾಸ್ಟರ್

Webdunia
ಮಂಗಳವಾರ, 4 ಏಪ್ರಿಲ್ 2017 (13:24 IST)
ಕುಡಿದ ಮತ್ತಿನಲ್ಲಿ ಸ್ಟೇಜ್ ಹತ್ತಿದ ಸ್ಟೇಶನ್ ಮಾಸ್ಟರ್ ಹುಡುಗಿಯರ ಜೊತೆ ಕುಣಿದು ಕೈಯಲ್ಲಿದ್ದ ಹಣ ಚೆಲ್ಲಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ುಳ್ಳೆಸುಗುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

`ಬಡವ ಬೀಸಿದ ಕೊಡಲಿ’ ಎಂಬ ಸಾಮಾಜಿಕ ನಾಟಕಕ್ಕೆ ಯಾದಗಿರಿ ಸ್ಟೇಶನ್ ಮಾಸ್ಟರ್ ನಾಗೇಶ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಕಂಠಪೂರ್ತಿ ಕುಡಿದಿದ್ದ ನಾಗೇಶ್ ನಾಟಕ ನಡೆಯುತ್ತಿದ್ದ ವೇಳೆ ಸ್ಟೇಜ್ ಹತ್ತಿ ಯುವತಿಯರ ಜೊತೆ ಅಶ್ಲೀಲವಾಗಿ ಕುಣಿದು ಕುಪ್ಪಳಿಸಿದ್ದಾನೆ. ಅಲ್ಲದೆ, ಹಣವನ್ನೂ ಯುವತಿಯರ ಮೇಲೆ ಎಸೆದಿದ್ದಾನೆ.

ಸ್ಟೇಶನ್ ಮಾಸ್ಟರ್ ಅವರ ಈ ಅಶ್ಲೀಲ ನೃತ್ಯ ಇದೀಗ ವಿವಾದಕ್ಕೆ ಎಡೆ ಮಾಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments