Webdunia - Bharat's app for daily news and videos

Install App

ಏಸು ಪ್ರತಿಮೆ: ಡಿಕೆ ಶಿವಕುಮಾರ್ ಗೆ ಶುರುವಾದ ಹೊಸ ಸಂಕಷ್ಟ

Webdunia
ಬುಧವಾರ, 8 ಜನವರಿ 2020 (19:07 IST)
ಬೃಹತ್ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರೋ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಅಡ್ಡಿಗಳೇ ಎದುರಾಗುತ್ತಿವೆ.

ರಾಮನಗರದ ಕಪಾಲಿ ಬೆಟ್ಟವನ್ನು ಏಸು ಬೆಟ್ಟವಾಗಿ ಅಭಿವೃದ್ಧಿಪಡಿಸಿ ಅದರಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ.

ಇದೀಗ ಡಿಕೆಶಿ ವಿರುದ್ಧ ಜನೇವರಿ 13 ರಂದು ಭಾರೀ ಪ್ರತಿಭಟನೆ ಮಾಡ್ತೇವೆ ಅಂತ ಹಿಂದೂ ಜಾಗರಣಾ ವೇದಿಕೆ ರಾಜ್ಯ ಮುಖಂಡ ಕುಮಾರ ಸುಬ್ರಹ್ಮಣ್ಯ ಹೇಳಿದ್ದಾರೆ.

ವೋಟ್ ಬ್ಯಾಂಕ್ ಗಾಗಿ ಡಿಕೆಶಿ ಮಾಡ್ತಿರೋ ಕೆಲಸ ಕೈ ಬಿಡಬೇಕು. ಸರಕಾರವು ಕಪಾಲಿ ಬೆಟ್ಟದಲ್ಲಿ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಲು ಆಗ್ರಹ ಮಾಡಲಾಗುತ್ತದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments