Webdunia - Bharat's app for daily news and videos

Install App

ಏಸು ಪ್ರತಿಮೆ: ಡಿಕೆ ಶಿವಕುಮಾರ್ ಗೆ ಶುರುವಾದ ಹೊಸ ಸಂಕಷ್ಟ

Webdunia
ಬುಧವಾರ, 8 ಜನವರಿ 2020 (19:07 IST)
ಬೃಹತ್ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರೋ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಅಡ್ಡಿಗಳೇ ಎದುರಾಗುತ್ತಿವೆ.

ರಾಮನಗರದ ಕಪಾಲಿ ಬೆಟ್ಟವನ್ನು ಏಸು ಬೆಟ್ಟವಾಗಿ ಅಭಿವೃದ್ಧಿಪಡಿಸಿ ಅದರಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ.

ಇದೀಗ ಡಿಕೆಶಿ ವಿರುದ್ಧ ಜನೇವರಿ 13 ರಂದು ಭಾರೀ ಪ್ರತಿಭಟನೆ ಮಾಡ್ತೇವೆ ಅಂತ ಹಿಂದೂ ಜಾಗರಣಾ ವೇದಿಕೆ ರಾಜ್ಯ ಮುಖಂಡ ಕುಮಾರ ಸುಬ್ರಹ್ಮಣ್ಯ ಹೇಳಿದ್ದಾರೆ.

ವೋಟ್ ಬ್ಯಾಂಕ್ ಗಾಗಿ ಡಿಕೆಶಿ ಮಾಡ್ತಿರೋ ಕೆಲಸ ಕೈ ಬಿಡಬೇಕು. ಸರಕಾರವು ಕಪಾಲಿ ಬೆಟ್ಟದಲ್ಲಿ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಲು ಆಗ್ರಹ ಮಾಡಲಾಗುತ್ತದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments