Webdunia - Bharat's app for daily news and videos

Install App

ಪುನೀತ್ ಪುತಳಿ ನಿರ್ಮಾಣ

Webdunia
ಶನಿವಾರ, 13 ನವೆಂಬರ್ 2021 (14:35 IST)
ಡಾ.ರಾಜ್ ಪುತ್ಥಳ ತಯಾರಿಸಿದ್ದ ಶಿಲ್ಪಿ ಶಿವದತ್ತ ಅವರೇ ಪುನೀತ್ ಪುತ್ಥಳಿ ತಯಾರು ಮಾಡ್ತಿದ್ದಾರೆ.ನಾನೇ ರಾಜಕುಮಾರ' ಹಾಡಿನಲ್ಲಿ ಬಂದು ಕೂರುವ ಪಾರಿವಾಳ ಸಮೇತ ಈ ಪುತ್ಥಳಿ ತಯಾರಾಗ್ತಿರೋದು ವಿಶೇಷವಾಗಿದೆ. ಮನೆಯಲ್ಲಿಡಲು ಅಭಿಮಾನಿಗಳಿಂದ ಅಪ್ಪು ಪುಟ್ಟ ಶಿಲ್ಪ ಸ್ಮರಣಿಕೆಗಳಿಗೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ 400 ಶಿಲ್ಪ ಸ್ಮರಣಿಕೆಗೆ ಬೇಡಿಕೆ ಬಂದಿದ್ದು, ಅದರ ತಯಾರಿಕಾ ಕೆಲಸವೂ ನಡೆಯುತ್ತಿದೆ ಅಂತ ಶಿವದತ್ತ ಹೇಳಿದ್ದಾರೆ.ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅನೇಕ ಮಾನವೀಯ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ಹಲವರು ನೇತ್ರದಾನ, ದೇಹದಾನಕ್ಕೆ ಸಹಿ ಮಾಡಿದ್ದರೆ, ಇನ್ನೂ ಕೆಲವರು ಅವರ ಫೋಟೋಗಳನ್ನು ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡುತ್ತಿದ್ದಾರೆ. ಅಪ್ಪು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರ ಕುಟುಂಬಸ್ಥರಿಗೂ ತಿಳಿದಿರಲಿಲ್ಲ. ಇದೀಗ ಅವರ ಈ ಕೆಲಸಗಳನ್ನು ಕುಟುಂಬಸ್ಥರು ಹಾಗೂ ಅಭಿಮಾನಿಗಳು ಮುಂದುವರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments