Webdunia - Bharat's app for daily news and videos

Install App

ಆಸ್ತಿಗಾಗಿ ಕಂದಮ್ಮನಿಗೆ ವಿಷವುಣಿಸಿದ ಮಲತಾಯ

Webdunia
ಶನಿವಾರ, 2 ಸೆಪ್ಟಂಬರ್ 2023 (19:03 IST)
ಯಾದಗಿರಿ ಜಿಲ್ಲೆಯ ಬಬಲಾದ ಗ್ರಾಮದಲ್ಲಿ ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನೇ ಮಲತಾಯಿ ಕೊಂದಿದ್ದಾಳೆ.. ಶ್ರೀದೇವಿ ಚೆಟ್ಟಿಗೇರಿ ತನ್ನ ಮಗಳು ಸಂಗೀತಾಗೆ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ಮಲತಾಯಿ ದೇವಮ್ಮ ಚೆಟ್ಟಿಗೇರಿ ನಾನು ಹಾಲು ಕುಡಿಸುವೆನೆಂದು ಮಗುವನ್ನು ಕರೆದೊಯ್ದಿದ್ದಾಳೆ. ಮಗುವನ್ನು ರೂಮಿಗೆ ಕರೆದೊಯ್ದು ಬಾಗಿಲು ಮುಚ್ಚಿದ್ದಾಳೆ. ಬಳಿಕ ಮಗುವಿಗೆ ಕುಡಿಸುತ್ತಿದ್ದ ಹಾಲಿನ ಬಾಟಲಿನಲ್ಲಿ ವಿಷ ಬೆರೆಸಿ ಕುಡಿಸಿದ್ದಾಳೆ. ವಿಷ ಬೆರೆತ ಹಾಲು ಕುಡಿದ ಮಗು ವಾಂತಿ ಮಾಡಿಕೊಳ್ಳಲು ಆರಂಭಿಸಿದೆ. ಇನ್ನು ಮಗುವಿಗೆ ಹಾಲು ಡೈಜೆಸ್ಟ್‌ ಆಗಿಲ್ಲವೆಂದು ಬಾಯಿ ಒರೆಸಿ ಸಮಾಧಾನ ಮಾಡಲು ಮುಂದಾಗಿದ್ದಾಳೆ. ಆದರೆ, ಮಗು ಒಂದೇ ಸಮನೇ ಅಳುತ್ತಿತ್ತು. ಹಾಲುಣಿಸಿ 3 ಗಂಟೆಯ ನಂತರ ಮಗುವಿನ ಬಾಯಲ್ಲಿ ನೊರೆ ಬರಲು ಆರಂಭವಾಗಿದೆ. ಅದಾಗಲೇ ಮಗುವಿನ ಇಡೀ ದೇಹಕ್ಕೆ ವಿಷ ಆವರಿಸಿತ್ತು. ನಂತರ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಗು ಸಂಗೀತಾ ಸಾವನ್ನಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments