Webdunia - Bharat's app for daily news and videos

Install App

ಮಳೆಗಾಗಿ ಕಾಯುತ್ತಿದ್ದವರಿಗೆ ನಿರಾಸೆ!

Webdunia
ಸೋಮವಾರ, 5 ಜೂನ್ 2017 (09:05 IST)
ಬೆಂಗಳೂರು: ಎರಡೇ ದಿನದಲ್ಲಿ ರಾಜ್ಯಕ್ಕೆ ಮುಂಗಾರುಮಳೆದ ಪ್ರವೇಶವಾಗಬಹುದು. ನೀರಿಗಾಗಿ ಬವಣೆ ನಿಲ್ಲಬಹುದು ಎಂದು ಕಾಯುತ್ತಿದ್ದವರಿಗೆ ನಿರಾಸೆ ತರುವ ಸುದ್ದಿಯನ್ನು ವಿಪತ್ತು ನಿರ್ವಹಣಾ ಇಲಾಖೆ ನೀಡಿದೆ.

 
ಅರಬ್ಬಿ ಸಮದ್ರದ ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ಬಲವಾದ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗದೆ. ಇದರಿಂದಾಗಿ ಇನ್ನೂ ಎರಡು ದಿನ ತಡವಾಗಿ ಅಂದರೆ ಜೂನ್ 6 ರಂದು ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆಯಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ಸುಳಿಗಾಳಿಯಿಂದಾಗಿ ಪೂರ್ವ ಭಾಗದಲ್ಲಿನ ಮೋಡಗಳನ್ನು ಪಶ್ಚಿಮ ಭಾಗ ತನ್ನತ್ತ ಸೆಳೆದುಕೊಂಡಿದೆ. ಹೀಗಾಗಿ ಮುಂಗಾರು ತಡವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಸೋಮವಾರದ ವೇಳೆಗೆ ಈ ಸುಳಿಗಾಳಿ ಕ್ಷೀಣವಾಗುವ ಸಾಧ್ಯತೆಯಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments