Webdunia - Bharat's app for daily news and videos

Install App

ಮಳೆಗಾಗಿ ಕಾಯುತ್ತಿದ್ದವರಿಗೆ ನಿರಾಸೆ!

Webdunia
ಸೋಮವಾರ, 5 ಜೂನ್ 2017 (09:05 IST)
ಬೆಂಗಳೂರು: ಎರಡೇ ದಿನದಲ್ಲಿ ರಾಜ್ಯಕ್ಕೆ ಮುಂಗಾರುಮಳೆದ ಪ್ರವೇಶವಾಗಬಹುದು. ನೀರಿಗಾಗಿ ಬವಣೆ ನಿಲ್ಲಬಹುದು ಎಂದು ಕಾಯುತ್ತಿದ್ದವರಿಗೆ ನಿರಾಸೆ ತರುವ ಸುದ್ದಿಯನ್ನು ವಿಪತ್ತು ನಿರ್ವಹಣಾ ಇಲಾಖೆ ನೀಡಿದೆ.

 
ಅರಬ್ಬಿ ಸಮದ್ರದ ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ಬಲವಾದ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗದೆ. ಇದರಿಂದಾಗಿ ಇನ್ನೂ ಎರಡು ದಿನ ತಡವಾಗಿ ಅಂದರೆ ಜೂನ್ 6 ರಂದು ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆಯಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ಸುಳಿಗಾಳಿಯಿಂದಾಗಿ ಪೂರ್ವ ಭಾಗದಲ್ಲಿನ ಮೋಡಗಳನ್ನು ಪಶ್ಚಿಮ ಭಾಗ ತನ್ನತ್ತ ಸೆಳೆದುಕೊಂಡಿದೆ. ಹೀಗಾಗಿ ಮುಂಗಾರು ತಡವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಸೋಮವಾರದ ವೇಳೆಗೆ ಈ ಸುಳಿಗಾಳಿ ಕ್ಷೀಣವಾಗುವ ಸಾಧ್ಯತೆಯಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments