Webdunia - Bharat's app for daily news and videos

Install App

ಗಬ್ಬು ದುರ್ನಾತ: ಸಂಸ್ಕರಣಾ ಘಟಕ ಮುಚ್ಚಲೇಬೇಕೆಂತೆ

Webdunia
ಶನಿವಾರ, 29 ಡಿಸೆಂಬರ್ 2018 (17:41 IST)
ಘನ ತ್ಯಾಜ್ಯ ಸಂಸ್ಕರಣಾ ಘಟಕ ಮುಚ್ಚುವಂತೆ ಆಗ್ರಹ ಬಲವಾಗಿ ಕೇಳಿಬರುತ್ತಿದೆ.

ಸಂಸ್ಕರಣಾ ಘಟಕ ಮುಚ್ಚುವಂತೆ ಸಾರ್ವಜನಿಕರಿಂದ ಪ್ರತಿಭಟನೆ ನಡೆದಿದೆ.

ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಚಿಕ್ಕನಾಗಮಂಗಲ ಗ್ರಾಮದಲ್ಲಿರುವ ಬಿಬಿಎಂಪಿ ತ್ಯಾಜ್ಯ ಸಂಸ್ಕರಣಾ ಘಟಕ ಬಂದ್ ಮಾಡಲೇಬೇಕೆಂದು ಪ್ರತಿಭಟನೆ ನಡೆದಿದೆ.

ಘಟಕದಿಂದ ಚಿಕ್ಕನಾಗಮಂಗಲ ಸುತ್ತಮುತ್ತ ಸಹಿಸಲಸಾಧ್ಯವಾದ ವಾಸನೆ ಹರಡುತ್ತಿದೆ. ಅಸ್ತಮಾ, ಉಸಿರಾಟ ತೊಂದರೆಯಿಂದ ಬಳಲುವಂತಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡದಿರುವುದೇ ಇಷ್ಟೆಲ್ಲ ಅನಾಹುತಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಚಿಕ್ಕನಾಗಮಂಗಲ ಗ್ರಾಮಸ್ಥರು ಟೆಕ್ಕಿಗಳು ಭಾಗಿಯಾಗಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

ಮುಂದಿನ ಸುದ್ದಿ
Show comments