Webdunia - Bharat's app for daily news and videos

Install App

ಗೋವಾ ಕಾರಿಗೆ ಅಟ್ಟಾಡಿಸಿ ಕಲ್ಲು ಹೊಡೆದ ಹೋರಾಟಗಾರರು!

Webdunia
ಗುರುವಾರ, 25 ಜನವರಿ 2018 (09:59 IST)
ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹೋರಾಟಗಾರರ ಕಿಚ್ಚು ಗೋವಾ ಕಡೆಗೆ ತಿರುಗಿದೆ. ನೀರು ಕೊಡಲು ನಿರಾಕರಿಸುತ್ತಿರುವ ಗೋವಾ ಸರ್ಕಾರದ ಮೇಲಿನ ಸಿಟ್ಟಿಗೆ ಗೋವಾ ಮೂಲದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
 

ಬೆಳಗಾವಿ ಗಡಿಯಲ್ಲಿ ಈ ಘಟನೆ ನಡೆದಿದೆ. ಗೋವಾ ರಿಜಿಸ್ಟ್ರೇಷನ್ ನಂಬರ್ ನ ಕಾರು ಕಾಣುತ್ತಿದ್ದಂತೆ ಪ್ರತಿಭಟನಾಕಾರರ ಕಿಚ್ಚು ಕೆರಳಿಸಿದೆ. ಹಠಾತ್ ಕಾರಿನ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದಾರೆ.

ಘಟನೆಯಿಂದ ಗಾಬರಿಯಾದ ಚಾಲಕ ಕಾರು ಸಮೇತ ಪರಾರಿಯಾಗಲು ನೋಡಿದಾಗ ಹೋರಟಗಾರರು ಅಟ್ಟಾಡಿಸಿಕೊಂಡು ಹೋಗಿ ಕಲ್ಲೆಸಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments