ಅತೃಪ್ತ ಮುಖಂಡರಿಂದ ಬಿಜೆಪಿ ರಥದ ಮೇಲೆ ಕಲ್ಲು ತೂರಾಟ

Webdunia
ಶುಕ್ರವಾರ, 3 ನವೆಂಬರ್ 2017 (16:56 IST)
ಬಿಜೆಪಿಯ ಅತೃಪ್ತ ಮುಖಂಡರು ಪಕ್ಷದ ಪರಿವರ್ತನಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. 




ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ನಾಗೇಶ್ ಚೌಧರಿ ಮತ್ತು ಅವರ ಬೆಂಬಲಿಗರು ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ ಇಂತಹ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತುಮಕೂರಿನ ತರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ರಥದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
 
ಬಿಜೆಪಿ ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚದುರಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ತಿಳಿಗೊಂಡಿದೆ ಎನ್ನಲಾಗುತ್ತಿದೆ.
 
ಮತ್ತೊಬ್ಬ ಬಿಜೆಪಿ ಮುಖಂಡರು ಮಾತನಾಡಿ ರಥಯಾತ್ರೆಯ ಮೇಲೆ ಯಾವುದೇ ಕಲ್ಲು ತೂರಾಟ ನಡೆದಿಲ್ಲ. ಇವೆಲ್ಲಾ ಉಹಾಪೋಹ ವರದಿಗಳು ಎಂದು ಸ್ಪಷ್ಟನೆ ನೀಡಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments